spot_img
spot_img

ಕೇಂದ್ರೀಯ ಪ್ರಾಯೋಗಿಕ ಶಾಲೆಯಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಹಕ್ಕೊತ್ತಾಯ ಪತ್ರ

Must Read

spot_img
- Advertisement -

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಎಲ್ಲಾ ಖಾಸಗಿ ಹಾಗೂ ಕೇಂದ್ರೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಶೈಕ್ಷಣಿಕವಾಗಿ ಬಳಸುವಂತೆ ಒತ್ತಾಯಿಸಿ ಮೈಸೂರು ಕನ್ನಡ ಜಾಗೃತಿ ಸಮಿತಿಯಿಂದ ಇಂದು ಬೆಳಿಗ್ಗೆ ಮಾನಸ ಗಂಗೋತ್ರಿ ಆವರಣದಲ್ಲಿರುವ ಕೇಂದ್ರೀಯ ಪ್ರಾಯೋಗಿಕ ವಿದ್ಯಾಲಯದ ಪ್ರಾಂಶುಪಾಲರಾದ ಟಿ.ಹನುಮಂತಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಹಾಗೂ ನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಅರವಿಂದ ಶರ್ಮ,ಎನ್.ಜಿ ಗಿರೀಶ್ , ಡಾ.ಭೇರ್ಯ ರಾಮಕುಮಾರ್,ಶ್ರೀಮತಿ ಸೌಗಂಧಿಕಾ ಜೋಯಿಸ್,ಡಾ.ವಿನೋದಮ್ಮ ,ಸಾತನೂರು ದೇವರಾಜ್ ಉಪಸ್ಥಿತರಿದ್ದರು.

ಕೇಂದ್ರೀಯ ಪ್ರಾಯೋಗಿಕ ವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಬೋಧನೆಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಹಕ್ಕೊತ್ತಾಯ ಮಾಡಲಾಯಿತು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group