ಗ್ರಂಥಪಾಲಕ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ರವರ ದಿನಾಚರಣೆ

Must Read

ಮೂಡಲಗಿ:-ಪಟ್ಟಣದ ಸರ್ಕಾರಿ ಕನ್ನಡ ಶಾಲೆಯ ಆವರಣದಲ್ಲಿ ಇರುವ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಪಾಲಕ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ದಿನಾಚರಣೆ ಆಚರಿಸಲಾಯಿತು.

ನಿಸರ್ಗ ಫೌಂಡೇಷನ್ ಅಧ್ಯಕ್ಷ ಈರಪ್ಪ ಢವಳೇಶ್ವರ, ಸ್ವಾಭಿಮಾನಿ ಕನ್ನಡ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಸುಭಾಸ ಕಡಾಡಿ, ಮೂಡಲಗಿ ತಾಲೂಕಾ ಪ್ರಾದೇಶಿಕ ಪತ್ರಕರ್ತರ ಸಂಘದ ಉಪಾಧ್ಯಕ್ಷ ಶಿವಬಸು ಗಾಡವಿ, ಮೂಡಲಗಿ ತಾಲೂಕಾ ಪ್ರಾದೇಶಿಕ ಪತ್ರಕರ್ತರ ಸಂಘದ ಕಾರ್ಯದರ್ಶಿ ಸುರೇಶ ಎಮ್ಮಿ, ಬಸವರಾಜ ಬೆಳಗಲಿ, ಆದರ್ಶ ರಡೇರಟ್ಟಿ ಮತ್ತು ಗ್ರಂಥಾಲಯದ ಸಿಬ್ಬಂದಿಗಳಾದ ಶ್ರೀಮತಿ ವೀಣಾ ಸಣ್ಣಕ್ಕಿ ಹಾಗೂ ಶ್ರೀಮತಿ ಶ್ರೀದೇವಿ ಢವಳೇಶ್ವರ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group