spot_img
spot_img

ಗಾಂಧಿ ಭವನದಲ್ಲಿ ಗ್ರಂಥಾಲಯ ಸಪ್ತಾಹ ಆಚರಣೆ

Must Read

spot_img
- Advertisement -

ಬೆಂಗಳೂರು ಶಿವಾನಂದ ವೃತ್ತದ ಬಳಿ ಇರುವ ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಗಾಂಧಿ ಭವನದ ಆವರಣದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಶಾಖೆಯಲ್ಲಿ ಭಾರತೀಯ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗಾಂಧಿ ಭವನದ ಕಾರ್ಯದರ್ಶಿ ಇಂದಿರ ಕೃಷ್ಣಪ್ಪ ಮಾತನಾಡುತ್ತಾ, ದೇವಾಲಯಗಳಿಗೆ ಹೋದರೆ ಕಣ್ಣು ಮುಚ್ಚಿ ಪ್ರಾರ್ಥಿಸಲಾಗುತ್ತದೆ ಅದರಂತೆ ಗ್ರಂಥಾಲಯಗಳಿಗೆ ಬಂದರೆ ಕಣ್ಣು ತೆಗೆದು ಜ್ಞಾನವನ್ನು ಪಡೆಯಬಹುದು ಗ್ರಂಥಾಲಯಗಳು ಸರಸ್ವತಿ ಸದನ ; ಜ್ಞಾನದ ಭಂಡಾರವಾಗಿದ್ದು ಸಾರ್ವಜನಿಕರು ಇಲ್ಲಿ ಉಪಲಬ್ಧವಿರುವ ವಿವಿಧ ಭಾಷೆಯ ನಾನಾ ರೀತಿಯ ಪುಸ್ತಕ -ಪತ್ರಿಕೆ ಗಳನ್ನು ಓದುವ ಮೂಲಕ ಜ್ಞಾನಾರ್ಜನೆ ಪಡೆದುಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ವೋದಯ ಮಂಡಲದ ನಗರ ಜಿಲ್ಲಾ ಅಧ್ಯಕ್ಷ ಡಾ.ಗುರುರಾಜ ಪೋಶೆಟ್ಟಿಹಳ್ಳಿ , ಕಾರ್ಯದರ್ಶಿ ಮತ್ತು ಪತ್ರಕರ್ತೆ ಸುಮಾ ಚಂದ್ರಶೇಖರ್ ,ಕ ಗಾ ಸ್ಮ ನಿ ವ್ಯವಸ್ಥಾಪಕ ಯೋಗೇಶ್, ಸುಶೀಲಮ್ಮ , ಚಂದ್ರಪ್ಪ, ನವೀನ್ ಗ್ರಂಥಾಲಯ ನಿರ್ವಾಹಕಿ ಶಶಿಕಲ ಮತ್ತಿತರರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group