spot_img
spot_img

ಸಾಹಿತಿ ಕಡಕೋಳ ದಂಪತಿಗೆ ಸನ್ಮಾನ

Must Read

- Advertisement -

ಮುನವಳ್ಳಿ: ಪಟ್ಟಣದ ಸೋಮಶೇಖರ ಮಠದಲ್ಲಿ ಪರಮಪೂಜ್ಯ ಶ್ರೀ. ಮತ್ತು. ನಿ. ಪ್ರ. ಸ್ವ.ಮುರುಘೇಂದ್ರ ಮಹಾಸ್ವಾಮಿಗಳವರು ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ದಂಪತಿಗಳ 25 ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ತವಾಗಿ ಗುರುರಕ್ಷೆ ನೀಡಿ ಸನ್ಮಾನಿಸಿದರು.

“ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಶೈಕ್ಷಣಿಕ ವಾಗಿ ಉತ್ತರೋತ್ತರ ಅಭಿವೃದ್ಧಿ ಹೊಂದಲಿ.ತಮ್ಮ ದಾಂಪತ್ಯ ಜೀವನ ಸುಖ ಶಾಂತಿ ನೆಮ್ಮದಿಯಿಂದ ಕೂಡಿರಲಿ ” ಎಂದು ಪೂಜ್ಯರು ಈ ಸಂದರ್ಭದಲ್ಲಿ ಆಶೀರ್ವಾದ ನುಡಿಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ವಿರಾಜ ಕೊಳಕಿ ದಂಪತಿಗಳು. ಶಿಕ್ಷಕ ಬಸನಗೌಡ ಹುಲಿಗೊಪ್ಪ. ಮಾಧ್ಯಮ ಪ್ರತಿನಿಧಿ ಹಾಗೂ ಛಾಯಾಗ್ರಾಹಕ ಪ್ರಶಾಂತ ತುಳಜನ್ನವರ ಉಪಸ್ಥಿತರಿದ್ದರು. ಬಿ.ಬಿ.ಹುಲಿಗೊಪ್ಪ ಕಾರ್ಯ ಕ್ರಮ ನಿರೂಪಿಸಿದರು

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group