spot_img
spot_img

ಸಾಹಿತಿ ಡಾ. ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ

Must Read

ಸಿಂದಗಿ: ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಪ್ರತಿ ವರ್ಷ ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಪ್ರಶಸ್ತಿಗೆ  ಹಿರಿಯ ಸಾಹಿತಿ ಡಾ. ಚನ್ನಪ್ಪ ಕಟ್ಟಿ ಅವರಿಗೆ 2022ರ ಸಾಲಿನ ಕಥಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ರೂ. 50,000 ಗಳ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನಕ್ಕಾಗಿ ಸಮಾರಂಭ ಮಾಡಲಾಗುವುದು ಎಂದು ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!