ಆಣೆ ಮಾಡಿಸಿ ಹಣ ಹಂಚಿದ ಪ್ರಭು

Must Read

ಬೀದರ: ನಮ್ಮ ಓಟ ಪ್ರಭು ಚವ್ಹಾಣ ಅವರಿಗೆ ಎಂದು ಮತದಾರರಿಗೆ ಹೇಳಿಕೊಟ್ಟು ಅವರ ಕೈಗೆ  ಐದು ನೂರು ರೂಪಾಯಿ ಇಡುತ್ತಿರುವ ವಿಡಿಯೋ ವೈರಲ್ ಆಗಿದ್ದು ಬೀದರ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದೆ ಎನ್ನಲಾಗಿದೆ.

ಔರಾದ ಮೀಸಲು ಕ್ಷೇತ್ರದಲ್ಲಿ ಕುರುಡು ಕಾಂಚನಾ ಸದ್ದು ಮಾಡಿದೆ. 

ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಪ್ರಭು ಚವ್ಹಾಣ ಪರವಾಗಿ ಔರಾದನ ಪ್ರತಿಯೊಂದು ಗ್ರಾಮದಲ್ಲಿ ಮನೆ ಮನೆಗೆ ಹೋಗಿ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ ಅವರಿಗೆ ಓಟು ಹಾಕಿ ಎಂದು ಐದು ನೂರು ಕೊಡುತ್ತಿರುವ ದೃಶ್ಯ ವೈರಲ್ ಆಗಿದೆ. ಸೋಲುವ ಭೀತಿಯಿಂದ ಅಕ್ರಮವಾಗಿ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group