ಎಂ.ಎಸ್.ಎಂ.ಇ. ಸೆಂಟರ್ ಆರಂಭಿಸಲು ಮನವಿ

Must Read

ಮೂಡಲಗಿ: ರಾಜ್ಯದ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಕಾಮಗಾರಿಯನ್ನು ಬೇಗ ಆರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನುಅವರು ಭೇಟಿಯಾಗಿ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ  ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group