spot_img
spot_img

ಎಂ.ಎಸ್.ಎಂ.ಇ. ಸೆಂಟರ್ ಆರಂಭಿಸಲು ಮನವಿ

Must Read

- Advertisement -

ಮೂಡಲಗಿ: ರಾಜ್ಯದ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಕಾಮಗಾರಿಯನ್ನು ಬೇಗ ಆರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನುಅವರು ಭೇಟಿಯಾಗಿ ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ  ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group