ಪೈಲ್ವಾನ್ ಎಂ.ಮಹದೇವ ಪ್ರಸಾದ್ ಅವರಿಗೆ ದಿ.ಉಸ್ತಾದ್ ಕರಗಯ್ಯ ಪ್ರಶಸ್ತಿ

Must Read

ಮೈಸೂರು -ಮಾಜಿ ಮೇಯರ್ ಪೈಲ್ವಾನ್ ಪುರುಷೋತ್ತಮ್ ಅವರ ಅಭಿಮಾನಿ ಬಳಗದ ವತಿಯಿಂದ ನ.೧೭ರಂದು ದೊಡ್ಡಕೆರೆ ಮೈದಾನದ ದಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆದ ೪೨ ಜೊತೆ ರಾಷ್ಟ್ರ ಮಟ್ಟದ ಅಮೋಘ ನಾಡ ಕುಸ್ತಿ ಪಂದ್ಯಾವಳಿಯಲ್ಲಿ ಅಶೋಕಪುರಂನ ಪೈಲ್ವಾನ್ ಮಹದೇವ ಪ್ರಸಾದ್ ಎಂ. ಅವರು ದಿ. ಉಸ್ತಾದ ಕರಗಯ್ಯ ಪ್ರಶಸ್ತಿ ಗೆದ್ದಿದ್ದಾರೆ.

ಬೆಂಗಳೂರಿನ ಪೈಲ್ವಾನ್ ಗಣೇಶ್ ಅವರನ್ನು ಪರಾಭವಗೊಳಿಸಿ, ದಿ.ಉಸ್ತಾದ್ ಕರಗಯ್ಯರವರ ಪ್ರಶಸ್ತಿ ಹಾಗೂ ಫಲಕವನ್ನು ಪಡೆದು ಪೈಲವಾನ್ ಮಹದೇವ ಪ್ರಸಾದ ಜಯಶೀಲರಾಗಿರುತ್ತಾರೆ. ಪೈಲ್ವಾನ್ ಮಹದೇವ ಪ್ರಸಾದ್ ಅವರು ಅಶೋಕಪುರಂ ೧೨ನೇ ಕ್ರಾಸ್‌ನ ನಿವಾಸಿ ಮಹದೇವು ಹಾಗೂ ಲೇ.ಮಹದೇವಮ್ಮನವರ ಪುತ್ರ. ಅಶೊಕಪುರಂ ಚಿಕ್ಕಗರಡಿ ಪೈಲ್ವಾನ್ ಬಾಲಣ್ಣನವರ ಶಿಷ್ಯರು.

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group