ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಗೊಳಿಸಿ – ಬಂಡೆಪ್ಪ ಕಾಶೆಂಪೂರ

Must Read

ಬೀದರ – ಮುಂಬರುವ ವಿಧಾನ ಸಭಾ ಚುನಾವಣೆ ಕನಸು ಹೊತ್ತುಕೊಂಡು ನಡೆಯುತ್ತಲಿರುವ ಜನತಾ ಜಲಧಾರೆ ಕಾರ್ಯಕ್ರಮದ ಬೀದರ ಜಿಲ್ಲಾ ಸಮಾವೇಶ ನಾಳೆ ಕಮಠಾಣದಲ್ಲಿ ನಡೆಯಲಿದೆ.

ಈ ಜನತಾ ಜಲಧಾರೆ ರಥ ಯಾತ್ರೆಯ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಲು ಶಾಸಕ ಬಂಡೆಪ್ಪ ಖಾಶೆಂಪುರ ಮನವಿ ಮಾಡಿಕೊಂಡಿದ್ದಾರೆ.

ಜನತಾ ಜಲಾಧಾರೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ , ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಈ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರು ಹಾಗು ಮುಖಂಡರು,ಕ್ಷೇತ್ರದ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜನತಾ ಜಲಧಾರೆ ರಥ ಯಾತ್ರೆಯ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಸನ್ಮಾನ್ಯ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು

ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...

More Articles Like This

error: Content is protected !!
Join WhatsApp Group