ಬಿಡಿಸಿಸಿ ಬ್ಯಾಂಕ ನೂತನ ನಿರ್ದೇಶಕ ಅಪ್ಪಾಸಾಬ ಕೂಲಿಗುಡೆಗೆ ಮಾಲಗಾರ ಸಮಾಜದ ಅಭಿನಂದನೆ

Must Read

ಬೆಳಗಾವಿ : ಪ್ರತಿಷ್ಠಿತ ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ ನಿ ಬೆಳಗಾವಿ ರವಿವಾರದಂದು ನಡೆದ ಚುನಾವಣೆಯಲ್ಲಿ ರಾಯಬಾಗ ತಾಲುಕು ಮತಕ್ಷೇತ್ರದಿಂದ ಸ್ಪರ್ಧೆ ಮಾಡಿ ಆಯ್ಕೆಯಾದ ಅಪ್ಪಾಸಾಬ ಕುಲಿಗುಡೆ ಅವರು ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸಹಕಾರದಿಂದ ನಿರ್ದೇಶಕರಾಗಿ   ವಿಜಯಶಾಲಿಯಾಗಿದ್ದಕ್ಕೆ ಸಮಾಜಕ್ಕೆ ಕೀರ್ತಿ ತಂದಿದ್ದಾರೆ ಎಂದು ಅಪ್ಪಾಸಾಬ ಕೂಲಿಗುಡೆ ಅವರಿಗೆ ಮಾಳಿ ಮಾಲಗಾರ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾಳಿ ಮಾಲಗಾರ ಸಮಾಜದ ರಾಜ್ಯಾಧ್ಯಕ್ಷ ಕಾಡು ಮಾಳಿ, ಮುಖಂಡರಾದ ಸಿ ಬಿ ಕೂಲಿಗೋಡ, ಸದಾಶಿವ ಬುಟಾಳಿ, ನೀಲಪ್ಪ ಕಿವಟಿ,  ಸಂಜು ಅಥಣಿ,  ಮುರಿಗೆಪ್ಪ ಮಾಲಗಾರ, ಮಾದೇವ ತೆರದಾಳ, ಸದಾಶಿವ ಹೊಸಮನಿ, ಕೃಷ್ಣಾ ಮಾಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group