ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ !

Must Read

ಮೂಡಲಗಿ – ಎಮ್ಮೆ ಮಾರಿ ಬಂದ ಹಣ ಕೇಳಿದ್ದಕ್ಕೆ ಕುಪಿತಗೊಂಡ ವ್ಯಕ್ತಿಯೊಬ್ಬ ಕುಡಿತದ ನಶೆಯಲ್ಲಿ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

ತಾಲೂಕಿನ ಫುಲಗಡ್ಡಿ ಗ್ರಾಮದ ಅಣ್ಣಪ್ಪ ನಂದಿ ಹಾಗೂ ಯಲ್ಲವ್ವ ನಂದಿ ಈ ಘಟನೆಗೆ ಬಲಿಯಾದ ದುರ್ದೈವಿಗಳು.
ಸಾರಾಯಿ ಕುಡಿತದ ದಾಸನಾಗಿದ್ದ ಅಣ್ಣಪ್ಪ ಮನೆಯಲ್ಲಿಯ ಎಮ್ಮೆಯನ್ನು ಮಾರಿ ಕಂಠಪೂರ್ತಿ ಕುಡಿದು ಬಂದಿದ್ದ ಅದಕ್ಕೆ ತಕರಾರು ಮಾಡಿದ ಪತ್ನಿ ಯಲ್ಲವ್ವ ಎಮ್ಮೆ ಮಾರಿದ ಹಣ ಕೇಳಿದ್ದಾಳೆ

ಪರಸ್ಪರ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಅಣ್ಣಪ್ಪ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ. ನಂತರ ಭಯಭೀತಗೊಂಡ ಆತ ಮನೆಗೆ ಬಂದು ನೇಣಿಗೆ ಶರಣಾಗಿದ್ದಾನೆ ಎಂಬುದಾಗಿ ಪೊಲೀಸ್ ಮೂಲಗಳು ತಿಳಿಸಿವೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group