ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ಬೋರಗಿ ವತಿಯಿಂದ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಂಜಮ್ಮ ಜೋಗತಿ ಇವರಿಗೆ ಬೆಂಗಳೂರಿನ ಜಾನಪದ ಅಕಾಡೆಮಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆರಕ್ಷಕ ಮೌಲಾಲಿ ಕೆ. ಆಲಗೂರ, ಆರಕ್ಷಕ ವೆಂಕಟೇಶ ಮಾಟೂರು ಜೊತೆಗಿದ್ದರು.