spot_img
spot_img

ಮರಾಠ ಮೀಸಲಾತಿ ಹೋರಾಟ; ಮಹಾರಾಷ್ಟ್ರ ಉಮರ್ಗ ಬಳಿ ಕರ್ನಾಟಕ ಬಸ್ಸಗೆ ಬೆಂಕಿ

Must Read

spot_img
- Advertisement -

ಬೀದರ – ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಈ ಹೋರಾಟದ ಲ್ಲಿ  ಸೋಮವಾರ ಭಾಲ್ಕಿ ಪುಣೆ ನಡುವಿನ ಬಸ್ KA 38,F 1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ ಬಸ್ ಸಂಪೂರ್ಣ  ಸುಟ್ಟ ಕರಕಲಾಗಿದೆ. ಸದ್ಯ ಈ ಅಂತಾರಾಜ್ಯ ಬಸ್ ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಲಾಗಿದೆ.

ಈ ವೇಳೆ, ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಸುಗಳ ಸಂಚಾರವನ್ನು ಕೆಕೆಆರ್ ಟಿಸಿ ಸ್ಥಗಿತಗೊಳಿಸಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group