spot_img
spot_img

ಗಾಂಜಾ ಜಪ್ತಿ; ಸಾಧನೆ ಮಾಡಿದ ಪೊಲೀಸರಿಗೆ ಬಹುಮಾನ ವಿತರಿಸಿದ ಎಸ್ ಪಿ

Must Read

- Advertisement -

ಬೀದರ – ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ಪೊಲೀಸರು ಭರ್ಜರಿ ಬೇಟೆಯಾಡಿ ಸುಮಾರು 3.40 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದರು. ಈ ದಾಳಿಯಲ್ಲಿ ಮೂವರು ಆರೋಪಿಗಳು ಪರಾರಿ ಒಬ್ಬನ ಬಂಧನವಾಗಿತ್ತು ಪರಾರಿಯಾದವರ ಹುಡುಕಾಟದಲ್ಲಿ ಹುಮನಾಬಾದ್ ಪೊಲೀಸರು ನಿರತರಾಗಿದ್ದಾರೆ.

ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಸೊಲಾಪೂರ್ ನತ್ತ ಕಾರಿನಲ್ಲಿ ಸಾಗಿಸುತ್ತಿದ್ದ ಅಂದಾಜು 34 ಲಕ್ಷ ಮೌಲ್ಯದ ಗಾಂಜಾ ಹಾಗೂ 6 ಲಕ್ಷ ಮೌಲ್ಯದ ಕಾರು ಜಪ್ತಿ ಮಾಡಿಕೊಳ್ಳಲಾಗಿತ್ತು. ನೂತನ ಎಸ್ ಪಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ ಹುಮನಾಬಾದ್ ಪೊಲೀಸ್ ರ ದಾಳಿ ನಡೆದಿತ್ತು.ದಾಳಿ ಮಾಡಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಹುಮಾನ ನೀಡಿದರು.

- Advertisement -

ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿ ಕಿಶೋರ್ ಬಾಬು ವತಿಯಿಂದ ಬಹುಮಾನ ಸ್ವೀಕಾರ ಮಾಡಿದ ಪೊಲೀಸ್ ಟಿಮ್ ….ಸಿಪಿಐ ಪ್ರಕಾಶ ಯಾತ್ನೋರ..ಪಿ ಎಸ್ ಐ ರವಿ…ಪೊಲೀಸ್ ಸಿಬ್ಬಂದಿಯಾದ ಮಲ್ಲಿಕಾರ್ಜುನ ಮಹದೇವ.. ಇನ್ನೂ ಇತರರು ಪೊಲೀಸರಿಗೆ ಬಹುಮಾನ ಲಭಿಸಿದೆ.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group