ಮೀಸಲಾತಿ ಗಾಗಿ ವೀರಶೈವ ಲಿಂಗಾಯತರ ಬೃಹತ್ ಪ್ರತಿಭಟನೆ

Must Read

ಬೀದರ – ವೀರಶೈವ ಲಿಂಗಾಯತ ಸಮುದಾಯ ಹಾಗೂ ಸಮಾಜದ ಉಪ ಪಂಗಡಗಳನ್ನು 2ಎ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಬೃಹತ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ನೂರಾರು ವೀರಶೈವ ಲಿಂಗಾಯತರು ಭಾಗಿಯಾಗಿ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ರ್ಯಾಲಿ ನಡೆಸಿದರು.

ಪ್ರತಿಭಟನಾ ರ್ಯಾಲಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವೀರಶೈವ ಲಿಂಗಾಯತ ಸಮುದಾಯದವರು, ತಮಗೆ ನ್ಯಾಯ ಒದಗಿಸಲೇಬೇಕು ಎಂದು ಆಗ್ರಹಿಸಿ ಎಡಿಸಿಗೆ ಮನವಿ ಪತ್ರ ಸಲ್ಲಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group