spot_img
spot_img

ಕೇಂದ್ರ ಬಸವ ಸಮಿತಿಯ ಸಭೆ

Must Read

spot_img
- Advertisement -

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಶ್ರೀ ಬಸವೇಶ್ವರ ಅಧ್ಯಯನ ಪೀಠದಲ್ಲಿ ಗುರುವಾರ ಕೇಂದ್ರ ಬಸವ ಸಮಿತಿಯ ತಜ್ಞರ ಮತ್ತು ಸಂಶೋಧಕರ ಸಭೆಯು ಸಮಿತಿಯ ಸಭೆಯು ಡಾ.ಅರವಿಂದ ಜತ್ತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಶಿವಾನುಭವ ಚರಮೂರ್ತಿ ಪೂಜ್ಯಶ್ರೀ ಬೇಲಿಮಠದ ಶಿವರುದ್ರ ಮಹಾಸ್ವಾಮಿಗಳು, ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರು, ಹಿರಿಯ ಸಂಶೋಧಕರಾದ ಡಾ. ವೀರಣ್ಣ ರಾಜೂರ, ಹಿರಿಯ ತತ್ವಶಾಸ್ತ್ರಜ್ಞರಾದ ಡಾ. ಎನ್. ಜಿ. ಮಹದೇವಪ್ಪ, ಹಿರಿಯ ಸಾಹಿತಿಗಳಾದ ಪ್ರೊ.ಸಿದ್ದಣ್ಣ ಲಂಗೋಟಿ, ಪ್ರೊ. ಕಲ್ಯಾಣಮ್ಮ ಲಂಗೋಟಿ, ಡಾ. ಸಿ.ಎಂ. ಕುಂದಗೋಳ, ಡಾ. ಮಲ್ಲಿಕಾರ್ಜುನ ಪಾಟೀಲ, ಜಿ.ಎ. ತಿಗಡಿ ,ಬಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ, ಧಾರವಾಡ ಬಸವ ಸಮಿತಿಯ ಸಂಯೋಜಕರಾದ ಎಂ.ಜಿ.ಮುಳಕೂರ, ಜಿ ನಂಜಪ್ಪ (ನವೀನ್ ) ಪಾಲ್ಗೊಂಡಿದ್ದರು.

- Advertisement -
- Advertisement -

Latest News

ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...
- Advertisement -

More Articles Like This

- Advertisement -
close
error: Content is protected !!
Join WhatsApp Group