spot_img
spot_img

ಕೇಂದ್ರ ಬಸವ ಸಮಿತಿಯ ಸಭೆ

Must Read

- Advertisement -

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಶ್ರೀ ಬಸವೇಶ್ವರ ಅಧ್ಯಯನ ಪೀಠದಲ್ಲಿ ಗುರುವಾರ ಕೇಂದ್ರ ಬಸವ ಸಮಿತಿಯ ತಜ್ಞರ ಮತ್ತು ಸಂಶೋಧಕರ ಸಭೆಯು ಸಮಿತಿಯ ಸಭೆಯು ಡಾ.ಅರವಿಂದ ಜತ್ತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಶಿವಾನುಭವ ಚರಮೂರ್ತಿ ಪೂಜ್ಯಶ್ರೀ ಬೇಲಿಮಠದ ಶಿವರುದ್ರ ಮಹಾಸ್ವಾಮಿಗಳು, ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರು, ಹಿರಿಯ ಸಂಶೋಧಕರಾದ ಡಾ. ವೀರಣ್ಣ ರಾಜೂರ, ಹಿರಿಯ ತತ್ವಶಾಸ್ತ್ರಜ್ಞರಾದ ಡಾ. ಎನ್. ಜಿ. ಮಹದೇವಪ್ಪ, ಹಿರಿಯ ಸಾಹಿತಿಗಳಾದ ಪ್ರೊ.ಸಿದ್ದಣ್ಣ ಲಂಗೋಟಿ, ಪ್ರೊ. ಕಲ್ಯಾಣಮ್ಮ ಲಂಗೋಟಿ, ಡಾ. ಸಿ.ಎಂ. ಕುಂದಗೋಳ, ಡಾ. ಮಲ್ಲಿಕಾರ್ಜುನ ಪಾಟೀಲ, ಜಿ.ಎ. ತಿಗಡಿ ,ಬಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ, ಧಾರವಾಡ ಬಸವ ಸಮಿತಿಯ ಸಂಯೋಜಕರಾದ ಎಂ.ಜಿ.ಮುಳಕೂರ, ಜಿ ನಂಜಪ್ಪ (ನವೀನ್ ) ಪಾಲ್ಗೊಂಡಿದ್ದರು.

- Advertisement -
- Advertisement -

Latest News

ವಿದ್ಯಾರ್ಥಿ ಜೀವನದ ನಿಜವಾದ ಕೌಶಲ ಆಲಿಸುವಿಕೆ – ನಟ ಮಾಸ್ಟರ್ ಮಂಜುನಾಥ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ಕೇಳುವಿಕೆ ಹಾಗೂ ಅರ್ಥಮಾಡಿಕೊಳ್ಳುವಿಕೆಯು ನಿಜವಾದ ಕೌಶಲ್ಯವಾಗಿದೆ ಎಂದು ಕನ್ನಡದ ಪ್ರಸಿದ್ಧ ನಟ ಮಾಸ್ಟರ್ ಮಂಜುನಾಥ ಅಭಿಪ್ರಾಯಪಟ್ಟರು. ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಸಮಾಜ ವಿಜ್ಞಾನ...
- Advertisement -

More Articles Like This

- Advertisement -
close
error: Content is protected !!
Join WhatsApp Group