spot_img
spot_img

ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಭು ಚವ್ಹಾಣ್

Must Read

spot_img
- Advertisement -

ಬೀದರ್ : ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ರಿಂದ ಧ್ವಜಾರೋಹಣ ಮಾಡಿದರು.

ಕೊವೀಡ್ ನಿಯಮಗಳ ಪಾಲನೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ವನ್ನು ಬೀದರ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವರು ನೆರವೇರಿಸಿದರು.

- Advertisement -

ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿದ ಬಳಿಕ ವಿವಿಧ ಪೊಲೀಸ್ ತಂಡಗಳಿಂದ ಕವಾಯತ್ತು ನಡೆಯಿತು.
ಶಾಸಕ ರಹೀಂಖಾನ್, ಎಂಎಲ್ಸಿ ವಿಜಯ್ ಸಿಂಗ್,ಡಿಸಿ ರಾಮಚಂದ್ರನ್ ಆರ್, ಎಸ್ಪಿ ನಾಗೇಶ್ ಡಿಲ್ ಭಾಗಿಯಾಗಿದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group