spot_img
spot_img

ಸಚಿವ ಶಿವಾನಂದ ಪಾಟೀಲ ಕ್ಷಮೆ ಕೇಳಬೇಕು

Must Read

spot_img
- Advertisement -

ಸಿಂದಗಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಎಂದು ಕರವೇ ಉ.ಕ ಸಂಚಾಲಕ ಸತೀಶಕುಮಾರ ಕೌಲಗಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಾಧ್ಯಮ ಮುಂದೆ ಮಾತನಾಡಿ, ಜವಳಿ ಸಚಿವ ಶಿವಾನಂದ ಪಾಟೀಲ ರೈತರು ಯಾವ ರೀತಿ ಸತ್ತರೂ ಅದನ್ನು ಆತ್ಮಹತ್ಯೆ ಎಂದು ಪರಿಗಣಿಸಿ ಪರಿಹಾರಕ್ಕೆ ಸಂಬಂಧಿಕರು ಆಸೆ ಪಡುತ್ತಾರೆ ಎಂಬ ಹೇಳಿಕೆ ಇಡೀ ರಾಜ್ಯದ ರೈತರನ್ನು ಅವಮಾನಿಸಿದಂತಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತು ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಕೂಡಲೇ ರೈತರ ಬಳಿ ಕ್ಷಮೆಯಾಚಿಸಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

- Advertisement -
- Advertisement -

Latest News

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ....
- Advertisement -

More Articles Like This

- Advertisement -
close
error: Content is protected !!
Join WhatsApp Group