ಪ್ರಭು ಚವ್ಹಾಣಗೆ ಸಚಿವ ಸ್ಥಾನ ; ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Must Read

ಬೀದರ – ಪ್ರಭು ಚವ್ಹಾಣಗೆ ಸಚಿವ ಸ್ಥಾನ ಪಡೆದಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ನೇತೃತ್ವದಲ್ಲಿ ಜಿಲ್ಲೆಯ ಹುಮನಾಬಾದ್ ಪಟ್ಟಣದ ವಿವಿಧ ವೃತ್ತಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿಹಂಚಿ ಸಂಭ್ರಮಿಸಿದರು.

ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್, ಪಕ್ಷದ ಮುಖಂಡ ವಿನಾಯಕ ಮಂಡಾ, ಸಾಂಸ್ಕೃತಿಕ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಮೋಹಳೆ ಕಾರ್ಯದರ್ಶಿಗಳಾದ ಜ್ಞಾನದೇವ್ ಧುಮಾಳೆ ಮತ್ತು ಗಿರೀಶ್ ತುಂಬಾ ಉಪಸ್ಥಿತರಿದ್ದರು.

ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group