spot_img
spot_img

ಪ್ರಭು ಚವ್ಹಾಣಗೆ ಸಚಿವ ಸ್ಥಾನ ; ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Must Read

spot_img
- Advertisement -

ಬೀದರ – ಪ್ರಭು ಚವ್ಹಾಣಗೆ ಸಚಿವ ಸ್ಥಾನ ಪಡೆದಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ನೇತೃತ್ವದಲ್ಲಿ ಜಿಲ್ಲೆಯ ಹುಮನಾಬಾದ್ ಪಟ್ಟಣದ ವಿವಿಧ ವೃತ್ತಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿಹಂಚಿ ಸಂಭ್ರಮಿಸಿದರು.

- Advertisement -

ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್, ಪಕ್ಷದ ಮುಖಂಡ ವಿನಾಯಕ ಮಂಡಾ, ಸಾಂಸ್ಕೃತಿಕ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಮೋಹಳೆ ಕಾರ್ಯದರ್ಶಿಗಳಾದ ಜ್ಞಾನದೇವ್ ಧುಮಾಳೆ ಮತ್ತು ಗಿರೀಶ್ ತುಂಬಾ ಉಪಸ್ಥಿತರಿದ್ದರು.

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group