ಭೀಮಣ್ಣ ಖಂಡ್ರೆ ಅನಾರೋಗ್ಯ : ಆರೋಗ್ಯ ವಿಚಾರಿಸಿದ ಸಚಿವರು

Must Read

ಬೀದರ – ಶತಾಯುಷಿ, ಮಾಜಿ ಸಚಿವ ಭೀಮಣ್ಣಾ ಖಂಡ್ರೆ ಅನಾರೋಗ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಹಿನ್ನೆಲೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ, ಮಾಜಿ ಸಚಿವ ಹೆಚ್.ಆಂಜನೇಯ ಖಂಡ್ರೆಯವರನ್ನು ಬೀದರನ ಗುದಗೆ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಭೀಮಣ್ಣ ಖಂಡ್ರೆಯವರ ಆರೋಗ್ಯ ವಿಚಾರಿಸಲು ಬಂದಾಗ ಲಿಫ್ಟ್ ನಲ್ಲಿ ಸಿಲುಕಿ ಪರದಾಡಿದ ಕೆ‌ಎಚ್ ಮುನಿಯಪ್ಪ ಪರದಾಡಬೇಕಾಯಿತು.೧೦ ನಿಮಿಷಗಳ ಕಾಲ ಆಸ್ಪತ್ರೆಯ ಲಿಫ್ಟ್ ನಲ್ಲಿ ಸಿಕಿದ ಸಚಿವ ಕೆ.ಎಚ್ ಮುನಿಯಪ್ಪ. ಸಚಿವರು ಲಿಫ್ಟ್ ಒಳಗಡೆ ಹೋಗುತ್ತಿದ್ದಂತೆ ಏಕಾಏಕಿ ಲಿಫ್ಟ್ ಬಂದ್ ಆಯಿತು.

ಈ ಕಾರಣ ಸಚಿವರ ಬೆಂಬಲಿಗರು ಮತ್ತು ಆಸ್ಪತ್ರೆಯ ಮಾನ್ಯೇಜ್ ಮೆಂಟ್ ನಡುವೆ ಕೆಲವೊತ್ತು ಮಾತಿನ ಚಕಮಕಿ ನಡೆಯಿತು.

ವರದಿ : ನಂದಕುಮಾರ ಕರಂಜೆ, ಬೀದರ

LEAVE A REPLY

Please enter your comment!
Please enter your name here

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group