Homeಸುದ್ದಿಗಳುಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್  ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.

ನೇಸರನು ತನ್ನ ಪಥವ ಬದಲಿಸುತ್ತಿರಲಿ, ಮಾಗಿಯ ಚಳಿ ಮಾಯವಾಗುತ್ತಿರಲಿ, ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿರಲಿ, ಈ ಜಗತ್ತಿನಲ್ಲಿ ಹೊಸ ಬೆಳೆ ಬರಲಿ ಎಂದು ಶುಭ ಕೋರಿರುವ ಅವರು, ಸಂಕ್ರಾಂತಿಯ ಈ ಶುಭ ದಿನದಂದು ಎಲ್ಲರ ಬಾಳಿನಲ್ಲಿ ಸಾಮರಸ್ಯ, ಸಂತೋಷ, ಸಮೃದ್ಧಿ, ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group