Homeಸುದ್ದಿಗಳುಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

spot_img

ಗೋಕಾಕ್  ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.

ನೇಸರನು ತನ್ನ ಪಥವ ಬದಲಿಸುತ್ತಿರಲಿ, ಮಾಗಿಯ ಚಳಿ ಮಾಯವಾಗುತ್ತಿರಲಿ, ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿರಲಿ, ಈ ಜಗತ್ತಿನಲ್ಲಿ ಹೊಸ ಬೆಳೆ ಬರಲಿ ಎಂದು ಶುಭ ಕೋರಿರುವ ಅವರು, ಸಂಕ್ರಾಂತಿಯ ಈ ಶುಭ ದಿನದಂದು ಎಲ್ಲರ ಬಾಳಿನಲ್ಲಿ ಸಾಮರಸ್ಯ, ಸಂತೋಷ, ಸಮೃದ್ಧಿ, ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group