ಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಗೋಕಾಕ್  ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.

ನೇಸರನು ತನ್ನ ಪಥವ ಬದಲಿಸುತ್ತಿರಲಿ, ಮಾಗಿಯ ಚಳಿ ಮಾಯವಾಗುತ್ತಿರಲಿ, ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿರಲಿ, ಈ ಜಗತ್ತಿನಲ್ಲಿ ಹೊಸ ಬೆಳೆ ಬರಲಿ ಎಂದು ಶುಭ ಕೋರಿರುವ ಅವರು, ಸಂಕ್ರಾಂತಿಯ ಈ ಶುಭ ದಿನದಂದು ಎಲ್ಲರ ಬಾಳಿನಲ್ಲಿ ಸಾಮರಸ್ಯ, ಸಂತೋಷ, ಸಮೃದ್ಧಿ, ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group