spot_img
spot_img

ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ ವಿತರಿಸಿದ ಶಾಸಕ ಮನಗೂಳಿ

Must Read

spot_img
- Advertisement -

ಸಿಂದಗಿ: ಮಾಜಿ ಸಚಿವ ದಿ.ಎಂ ಸಿ ಮನಗೂಳಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ ಹಾಗೂ ಕೂಲಿ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಬಹು ಜನತೆಗೆ ನೆರಳಾಗುವಂತೆ ಮಾಡಿದ್ದಾರೆ ಅವರ ಹೆಸರು ಅಜರಾಮರವಾಗಿ ಉಳಿಸಲು ಎಂ ಸಿ ಮನಗೂಳಿ ಪ್ರತಿಷ್ಠಾನವತಿಯಿಂದ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರಿಗಳಿಗಾಗಿ ಛತ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಸ್ ನಿಲ್ದಾಣ ಹತ್ತಿರ ಬೀದಿ ಬದಿ ವ್ಯಾಪಾರಿಗಳಿಗೆ ಎಂ ಸಿ ಮನಗೂಳಿ ಪ್ರತಿಷ್ಠಾನ ವತಿಯಿಂದ ಛತ್ರಿಗಳನ್ನು ವಿತರಿಸಿ ಮಾತನಾಡಿ, ಬೀದಿ ಬದಿ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುತ್ತಿರುವ ಬಡ ಕುಟುಂಬಗಳು ನೆರಳಲ್ಲಿ ಕುಳಿತು ವ್ಯಾಪಾರ ಮಾಡಿಕೊಂಡು ಮನಗೂಳಿ ಕುಟುಂಬಕ್ಕೆ ಆಶೀರ್ವಾದ ಮಾಡಿ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ. ಜಯಶ್ರೀ ಹದನೂರ,ಎಂ ಎ ಖತಿಬ, ಸಾಧಿಕ ಸುಂಬಡ, ಮಹಿಬೂಬ ಮರ್ತುರ, ಪ್ರವೀಣ ಕಂಠೀಗೊಂಡ, ರುದ್ರಗೌಡ ಪಾಟೀಲ ಯಂಕಂಚಿ, ಬಸು ಕಾಂಬಳೆ, ಶಾರದಾ ಬೆಟಗೇರಿ, ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಸುನಂದಾ ಭಜಂತ್ರಿ, ಇಬ್ರಾಹಿಂ ನಾಟಿಕಾರ ಸೇರಿದಂತೆ ಅನೇಕರು ಇದ್ದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -

More Articles Like This

- Advertisement -
close
error: Content is protected !!
Join WhatsApp Group