spot_img
spot_img

ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಚಾರಕ್ಕೆ ಚಾಲನೆ ನೀಡಿದ ಶಾಸಕ

Must Read

spot_img
- Advertisement -

ಸಿಂದಗಿ : ಆಲಮೇಲ ತಾಲೂಕಿನ ಕಡಣಿ ಗ್ರಾಮದ ಶ್ರೀ ಭೋಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಮಾಜಿ ಸಚಿವ ದಿ.ಎಮ್. ಸಿ. ಮನಗೂಳಿ ಅವರ ಸ್ಮರಣಾರ್ಥ ಏ. 6 ರಂದು ಹಮ್ಮಿಕೊಳ್ಳಲಾದ ಸಾಮೂಹಿಕ ವಿವಾಹದ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಶಾಸಕ ಅಶೋಕ ಎಮ್ ಮನಗೂಳಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕಡಣಿ ನಿರ್ಮಾಣ ಗ್ರಾಮದ ಬ್ಯಾರೇಜು ಕಾರ್ಯಕ್ಕೆ ಯೋಜನೆ ರೂಪಿಸಿ ಮಂಜೂರಾತಿ ನೀಡಿದ ದಿ.ಎಂ. ಸಿ.ಮನಗೂಳಿ ಅವರ ಸ್ಮರಣಾರ್ಥ ಸಾಮೂಹಿಕ ವಿವಾಹ ಕಾರ್ಯಕ್ರಮ ಗ್ರಾಮಸ್ಥರು ಹಮ್ಮಿಕೊಂಡಿದ್ದು ಸ್ಮರಣೀಯ, ಪರಿಶಿಷ್ಟ ಜಾತಿ, ಪಂಗಡದವರಿಗೆ 50 ಸಾವಿರ ಸಹಾಯಧನವೂ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಆಲಮೇಲದ ಶ್ರೀಶೈಲಯ್ಯ ಸ್ವಾಮೀಗಳು, ಕಡಣಿ ಗ್ರಾಮದ ಮುಖಂಡರಾದ ವೀರಭದ್ರ ಕತ್ತಿ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಪ್ರಭು ವಾಲಿಕಾರ,ಎಪಿಮಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ರಮೇಶ ಬಂಟನೂರ ಸುರೇಶ ಕೋರಹಳ್ಳಿ ಬಾಗಪ್ಪಾಗೌಡ ಪಾಟೀಲ, ರಮಜಾನ್ ರಂಜುನಗಿ ಸೇರಿದಂತೆ ಇನ್ನಿತರರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -

More Articles Like This

- Advertisement -
close
error: Content is protected !!
Join WhatsApp Group