spot_img
spot_img

ರೈತ ಆತ್ಮಹತ್ಯೆ ; ಶಾಸಕರ ಸಾಂತ್ವನ

Must Read

spot_img
- Advertisement -

ಸಿಂದಗಿ; ಸಾಲದ ಬಾಧೆಗೆ ಆತ್ಮಹತ್ಯೆ ಪರಿವಾರವಲ್ಲ. ಕಾಲದ ವೈಪರೀತ್ಯದಿಂದ ಮಳೆಯಾಗದೇ ಇಂತಹ ದುಸ್ತರ ಪರಿಸ್ಥಿತಿ ಬಂದೊದಗಿದ್ದು ರೈತರ ಕಷ್ಟಗಳಿಗೆ ಸರಕಾರ ಸ್ಪಂದಿಸುತ್ತದೆ ಅಲ್ಲದೆ ನಿಮ್ಮ ಕಷ್ಟಕ್ಕೆ ನಾನು ಕೂಡಾ ಕೈ ಜೋಡಿಸುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಗುರುಶಾಂತಯ್ಯ ಸಿದ್ದಯ್ಯ ನಾಗನಮಠ ರೈತ ಕುಟುಂಬಕ್ಕೆ ಬೇಟಿ ನೀಡಿ ಸಾಂತ್ವನ ಹೇಳುವ ಮೂಲಕ ದೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಪ್ರಭುಗೌಡ ಬಿರಾದಾರ, ಶಂಕರ ಮಾವೂರ, ಶಪೀಕ ಮುಜಾವರ, ಯಲ್ಲಾಲಿಂಗ ಅಗಸರ, ಶಂಕರಲಿಂಗ ಪತ್ತಾರ ಸೇರಿದಂತೆ ಅನೇಕರಿದ್ದರು.

- Advertisement -
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group