spot_img
spot_img

ಮೋದಿ ಭೇಟಿ; ಬಸ್ಸಿಗಾಗಿ ಪ್ರಯಾಣ ಪರದಾಟ

Must Read

- Advertisement -

ಬೀದರ: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಕೊಡೇಕಲ್ ಮತ್ತು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ್ಳಖೇಡ ಗ್ರಾಮಗಳಲ್ಲಿ ಜನರು ಸರಿಯಾದ ಬಸ್ಸು ಸಿಗದೆ ಪರದಾಡುವಂತಾಯಿತು.

ಬೀದರ್ ನಲ್ಲಿ ಕೂಡ ಕೇಂದ್ರ ಬಸ್ ನಿಲ್ದಾಣದಲ್ಲಿ  ಯಾವುದೇ ಬಸ್ ಗಳಿಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು.

450  ಬಸ್ ಗಳನ್ನು ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕಳಿಸಿದ್ದ ಕಾರಣಕ್ಕೆ ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿರುವ ಪ್ರಯಾಣಿಕರು, ಮಕ್ಕಳು ತೊಂದರೆ ಅನುಭವಿಸುವಂತಾಯಿತು.

- Advertisement -

ವರದಿ: ನಂದಕುಮಾರ ಕರಂಜೆ,ಬೀದರ

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group