spot_img
spot_img

ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮ

Must Read

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವರ ಆಶ್ರಯದಲ್ಲಿ  13ನೇ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಹುಣ್ಣಿಮೆಯ ರಹಸ್ಯಮಯ ವಿಸ್ಮಯಗಳು ಕುರಿತು ಉಪನ್ಯಾಸವು  ಫೆ.5ರಂದು ಸಂಜೆ 6-30 ಗಂಟೆಗೆ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಧ್ಯಕ್ಷತೆ ವಹಿಸುವರು. ಕರ್ನಲ್ ಡಾ.ಪರುಶುರಾಮ ನಾಯಿಕ ಉಪನ್ಯಾಸ ನೀಡುವರು ಎಂದು ಕಸಾಪ ಮೂಡಲಗಿ ತಾಲೂಕಾ ಅಧ್ಯಕ್ಷ ಡಾ.ಸಂಜಯ ಶಿಂದಿಹಟ್ಟಿ ತಿಳಿಸಿದ್ದಾರೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!