ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ ನಾಯ್ಕ ಆದೇಶ ಪತ್ರವನ್ನು ನೀಡಿದರು.
ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...