ಡಾ.ಪುಟ್ಟರಾಜ ಕವಿ ಗವಾಯಿ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಗೆ ಮೌಲಾಲಿ ಆಲಗೂರ ಆಯ್ಕೆ

Must Read

ಸಿಂದಗಿ: ಡಾ.ವ್ಹಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ) ಗದಗ ಇವರು ಮಾರ್ಚ್ 03 ರಂದು ಡಾ.ಪುಟ್ಟರಾಜ ಕವಿ ಗವಾಯಿಗಳ 108 ನೇ ಜನ್ಮ ದಿನದ ಪ್ರಯುಕ್ತ ಗದಗಿನ ಕಳಸಾಪುರ ರಸ್ತೆಯ ಜ್ಞಾನ ಯೋಗಾಶ್ರಮದಲ್ಲಿ ಹಮ್ಮಿಕೊಂಡ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಪೇದೆ ಮೌಲಾಲಿ ಕೆ. ಆಲಗೂರ ಇವರು ಡಾ.ಪುಟ್ಟರಾಜ ಕವಿ ಗವಾಯಿ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷೆ ಡಾ.ವ್ಹಿ.ವಿ ಹಿರೇಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group