spot_img
spot_img

Mudalgi: ಪಡಿತರ ವಿತರಣೆ ಜೂ.೨೭ ರ ಒಳಗೆ ಮುಗಿಸಲು ಸೂಚನೆ

Must Read

- Advertisement -

ಮೂಡಲಗಿ – ಇದೇ ದಿ. ೨೮ ರಂದು ತಾಲೂಕಿನ ಎಲ್ಲಾ ಪಡಿತರ ವಿತರಣಾ ಕೇಂದ್ರಗಳಲ್ಲಿನ ಸರ್ವರ್ ನಿರ್ವಹಣಾ ಕಾರ್ಯವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ಕೈಗೊಂಡಿದ್ದು ಆ ಕಾರಣ ಇದೇ ದಿ. ೨೭ ರ ಒಳಗಾಗಿ ಎಲ್ಲ ಪಡಿತರವನ್ನು ವಿತರಿಸಬೇಕೆಂದು ಸೂಚಿಸಲಾಗಿದೆ.

ಈ ಬಗ್ಗೆ ತಹಶಿಲ್ದಾರರು ಪ್ರಕಟಣೆಯೊಂದನ್ನು ಹೊರಡಿಸಿ, ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ದಿ.೨೭.೬.೨೩ ರ ಒಳಗಾಗಿ ಜೂನ್ ತಿಂಗಳ ಪಡಿತರ ಪೂರೈಸಬೇಕೆಂಬುದಾಗಿ ಸೂಚನೆ ನೀಡಿದ್ದಾರೆ.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group