Mudalgi: ಪಡಿತರ ವಿತರಣೆ ಜೂ.೨೭ ರ ಒಳಗೆ ಮುಗಿಸಲು ಸೂಚನೆ

Must Read

ಮೂಡಲಗಿ – ಇದೇ ದಿ. ೨೮ ರಂದು ತಾಲೂಕಿನ ಎಲ್ಲಾ ಪಡಿತರ ವಿತರಣಾ ಕೇಂದ್ರಗಳಲ್ಲಿನ ಸರ್ವರ್ ನಿರ್ವಹಣಾ ಕಾರ್ಯವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ಕೈಗೊಂಡಿದ್ದು ಆ ಕಾರಣ ಇದೇ ದಿ. ೨೭ ರ ಒಳಗಾಗಿ ಎಲ್ಲ ಪಡಿತರವನ್ನು ವಿತರಿಸಬೇಕೆಂದು ಸೂಚಿಸಲಾಗಿದೆ.

ಈ ಬಗ್ಗೆ ತಹಶಿಲ್ದಾರರು ಪ್ರಕಟಣೆಯೊಂದನ್ನು ಹೊರಡಿಸಿ, ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ದಿ.೨೭.೬.೨೩ ರ ಒಳಗಾಗಿ ಜೂನ್ ತಿಂಗಳ ಪಡಿತರ ಪೂರೈಸಬೇಕೆಂಬುದಾಗಿ ಸೂಚನೆ ನೀಡಿದ್ದಾರೆ.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group