ನಾದ ವೈಭವ ಕಾರ್ಯಕ್ರಮ

Must Read

ಬೆಳಗಾವಿ : ನಾದಾಂಜಲಿ ಹಾಗೂ ಪೃಥ್ವಿ ಫೌಂಡೆಶನ್ ಸಹಯೋಗದಲ್ಲಿ ಆದಶ೯ ಪ್ಯಾಲೇಶ ಹಾಲ್ನಲ್ಲಿ ನಾದವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

ಆದಶ೯ಗುಲ್ಬಾನಿ ಕಾರ್ಯಕ್ರಮ ಉದ್ಘಾಟಿಸಿದರು. ಪೂನಂ ಗುಲ್ಬಾನಿ ಹಾಗೂ ಜ್ಯೋತಿ ಬದಾಮಿ, ಅಂತರಾ ಕುಲಕರ್ಣಿ ಸ್ವಾತಿ ಸುತಾರ ಅತಿಥಿಗಳಾಗಿ ಆಗಮಿಸಿದ್ದರು.

ಡಾ ಶೈಲಜಾ ಕುಲಕಣಿ೯ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಕ್ರಮ ದಲ್ಲಿ ಡಾ ಹೇಮಾವತಿ ಸೋನೊಳ್ಳಿ, ಶೈಲಜಾ ಬಿಂಗೆ, ಜಯಶೀಲಾ ಬ್ಯಾಕೋಡ, ರತ್ನಪ್ರಭಾ ಬೆಲ್ಲದ, ಶೈಲಜಾ ಹಿರೇಮಠ, ಪಾವ೯ತಿ ಪಾಟೀಲ, ಭುವನೇಶ್ವರಿ ಮುಂತಾದವರು ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group