ಯಾದವಾಡ ದಾಲ್ಮಿಯಾ ಸಿಮೆಂಟ್ ಗಣಿ ಉದ್ಯಮಕ್ಕೆ ರಾಷ್ಟ್ರೀಯ ಪ್ರಶಸ್ತಿ

Must Read

ಮೂಡಲಗಿ: ಭಾರತದ ಗಣಿ ಮತ್ತು ಖನಿಜ ಸಚಿವಾಲಯದಿಂದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ನ ಯಾದವಾಡ ಮತ್ತು ಕುನಾಲ್ ಸುಣ್ಣದ ಕಲ್ಲಿನ ಗಣಿಯ ಉದ್ಯಮಕ್ಕೆ ಸುಸ್ಥಿರತೆ ಐದು ಸ್ಟಾರ್ ರೇಟಿಂಗ್ ಪ್ರಶಸ್ತಿ ಸಿಕ್ಕಿದೆ.

ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಾರ್ಖಾನೆಯ ತಾಂತ್ರಿಕ ಮುಖ್ಯಸ್ಥ ಮುಖೇಶ್ ಕುಮಾರ ಸಿನ್ಹಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

More Articles Like This

error: Content is protected !!
Join WhatsApp Group