spot_img
spot_img

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

Must Read

spot_img
- Advertisement -

ಬೆಳಗಾವಿ – ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದಲ್ಲಿ  ಗ್ರಂಥಾಲಯ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಷಾನ ವಿಭಾಗದ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಆಚರಿಸಲಾಯಿತು.

ಕಾರ‍್ಯಕ್ರಮದ ಅಂಗವಾಗಿ ದಿನಾಂಕ:೧೪/೧೧/೨೦೨೪ ರಂದು ಉಪ ನಿರ‍್ದೇಶಕರು,ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ. ರಾಮಯ್ಯ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪುಸ್ತಕ ಪ್ರದರ್ಶನ  ಉದ್ಘಾಟಿಸುವ ಮೂಲಕ “Read a book” ಎಂಬ ಶೀರ್ಷಿಕೆಯಡಿ ರ‍್ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ ನೀಡಿದರು.

ಗ್ರಂಥಪಾಲಕರಾದ ವಿ.ಎಮ್‌. ಬಂಕಾಪುರ ಇವರು ಅಧ್ಯಕ್ಷೀಯ ನುಡಿ ನುಡಿದರು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದಲ್ಲಿ, ವಿವಿಧ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅದರ ಸದುಪಯೋಗ ಪ್ರತಿಯೊಬ್ಬರು ಪಡೆಯಬೇಕು ಅಲ್ಲದೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

- Advertisement -

ಉಪ ಗ್ರಂಥಪಾಲಕರಾದ ಡಾ. ಸುಮನ ಮುದ್ದಾಪೂರ ಇವರು ಸ್ವಾಗತಿಸಿದರು. ಡಾ. ರಮೇಶ ಕುರಿ ಹಾಗೂ ಎಲ್ಲ ಸಿಬ್ಬಂದಿಗಳು, ವಿದ್ಯಾರ‍್ಥಿಗಳು ಮತ್ತು ಸಂಶೋಧನಾ ವಿದ್ಯಾರ‍್ಥಿಗಳು ಉಪಸ್ಥಿತರಿದ್ದರು. ಅಶ್ವಿನಿ ಲಠ್ಠೆ ನಿರೂಪಿಸಿದರು, ಸೋಮನಗೌಡ ಪಾಟೀಲ ವಂದನಾರ‍್ಪನೆ ಮಾಡಿದರು.

- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group