ಸಿಂದಗಿಯಲ್ಲಿ ೧೫ ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ

Must Read

ಸಿಂದಗಿ; ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಇಂದಿನ ಯುವಕರು ಜಾಗೃತೆಯಿಂದ ಮತ ಚಲಾಯಿಸಬೇಕುಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಕೆ. ಮೊಗೇರ ಹೇಳಿದರು.

ಪಟ್ಟಣದ ಆರ್. ಡಿ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ಆಡಳಿತ ವತಿಯಿಂದ “೧೫ ನೇ ರಾಷ್ಟೀಯ ಮತದಾರರ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮತನಾಡಿದರು.

ವಕೀಲರಾದ ಎ. ಎಮ್. ಅಂಗಡಿ. ಎನ್. ಬಿ. ಪೂಜಾರಿ ಅವರು ರಾಷ್ಟ್ರೀಯ ಯುವ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ. ವಹಿಸಿದ್ದರು.

ವಕೀಲರ ಸಂಘದ ಅಧ್ಯಕ್ಷ ಎಸ್ ಬಿ ಪಾಟೀಲ ಗುಂದಗಿ, ಪ್ರಾಚಾರ್ಯ ಭೀಮಗೌಡ ಸಿಂಗನಳ್ಳಿ, ಸಹಾಯಕ ಸರಕಾರಿ ವಕೀಲರಾದ ಆನಂದ. ರಾಠೋಡ, ಅಪರ ಸರಕಾರಿ ವಕೀಲರಾದ ಬಿ. ಜಿ. ನೆಲ್ಲಗಿ, ವಕೀಲರಾದ ಎಸ್. ಎಮ್. ಪಾಟೀಲ, ಎಸ್. ಕೆ. ಪೂಜಾರಿ, ಎಸ್. ಬಿ. ಖಾನಾಪೂರ. ಇದ್ದರು.

Latest News

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಗಾಗಿ ಬೃಹತ್ ಪ್ರತಿಭಟನೆ – ಡಾ.ಅಡಿವೆಪ್ಪ ಇಟಗಿ 

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 11,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 15...

More Articles Like This

error: Content is protected !!
Join WhatsApp Group