spot_img
spot_img

ಮಂತ್ರಾಲಯ ಶ್ರೀಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

Must Read

spot_img
- Advertisement -

ಮೈಸೂರಿನ ಅರವಿಂದನಗರದಲ್ಲಿರುವ ಶ್ರೀ ರಾಘವೇಂದ್ರ ಪ್ರತಿಷ್ಠಾನ ಇವರು ಹೊರತಂದಿರುವ ಅಮೋಘ ವರ್ಷ ದಿನದರ್ಶಿನಿ ೨೦೨೫ ಅನ್ನು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರು ಇಂದು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಸ್.ನಾಗರಾಜ ಹಾಗೂ ಮಠದ ಶಿಷ್ಯಂದಿರು ಉಪಸ್ಥಿತರಿದ್ದರು.

- Advertisement -
- Advertisement -

Latest News

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಹುನಗುಂದ: ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು. ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ...
- Advertisement -

More Articles Like This

- Advertisement -
close
error: Content is protected !!
Join WhatsApp Group