ಕವನ: ಮುನ್ನ ಮುನ್ನ

Must Read

ಮುನ್ನ ಮುನ್ನ

ಆಯ್ಕೆಗಳಿಲ್ಲ ಸಾವು ಬಂದಾಗ
ಮನಸ್ಸಿರಲಿ ಶಿವ ಧ್ಶಾನದಾಗ
ಇರಬೇಕ್ಶಾಕ ಖಾಲಿ ವ್ಶಸನದಾಗ
ನಿತ್ಶ ನಡೀಬೇಕು ಮನುಷ್ಶರಾಂಗ

ಸರಳತೆ ಇರಲಿ ಜೀವನದಾಗ
ನಗು ಇರಲಿ ಆಗಾಗ
ಸೇವಾ ಮನಸ್ಸು ಬೇಕು, ಇದ್ದಾಗ
ಹೋದ್ ಗಳಿಗೆ ಹುಗೀತ್ಶಾರ ಮಣ್ಣಾಗ

ಸದ್ಗುಣಗಳು ಮರಿತೀ ಯಾಕ
ತಪ್ಪು ಒಪ್ಪು, ಇದ್ರ ಹೇಳಿಬಿಡಬೇಕಽ
ಒಳ್ಳೆಯದು ಮಾಡಿ ಹೋಗಬೇಕು ಮ್ಶಾಕ
ಇಲ್ಲಾಂದ್ರ ದೇವ್ರು ಕಳಸ್ತಾನ ಮತ್ತೆ ತೆಳಾಕ

ಮತ್ತೆ ಮತ್ತೆ ಸುತ್ತ ಬೇಕಂತಿಯಾ
ಇಲ್ಲೆ ಗುಂಗಿ ಹುಳದಂಗ
ಒಮ್ಮೆ ಹೋಗಿಬಿಡು ಕೈಲಾಸದಾಗ
ನಡೆಯೋದಿಲ್ಲ ವಸೂಲಿ ಗಿಸೂಲಿ ಮಾತ್ರ
ತಿಳಿ ಹೋಗಾಕ ಮುಂಚೆ ಅವನ ಹತ್ರ


ಅಮರ್ಜಾ
ಅಮರೇಗೌಡ ಪಾಟೀಲ
ಬು.ಬ. ನಗರ,
ಕುಷ್ಟಗಿ.

Latest News

ಪೂ ಚಂ ತೇ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ : ಡಿ. ಕೆ.ಶಿವಕುಮಾರ

ಬೆಂಗಳೂರು ನಗರದ ಲಾಲ್ ಬಾಗ್ ನಲ್ಲಿ ಜನವರಿ 15 ರಿಂದ 26ರ ವರೆಗೆ ಏರ್ಪಡಿಸಲಾಗಿರುವ ಫಲ ಪುಷ್ಪ ಪ್ರದರ್ಶನವನ್ನು ಡಿ. ಕೆ. ಶಿವಕುಮಾರ್ ಅವರು ಬುಧವಾರ...

More Articles Like This

error: Content is protected !!
Join WhatsApp Group