Homeಸುದ್ದಿಗಳುಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

ಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

ಬೆಂಗಳೂರು – ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ,  ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ ಹಾಗು ಮಹಿಳಾ ವಿಭಾಗದ ಅಧ್ಯಕ್ಷೆ ಮಾಲಿನಿ ರವರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮುದಾಯದ ಸಂಘಟನೆ , ಅವಕಾಶ ವಂಚಿತ ಸಮಾಜ ಬಾಂಧವರಿಗೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯವನ್ನು ಮಾಡುವ ಉದ್ದೇಶವಿದೆ ಎಂದು ಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group