spot_img
spot_img

ಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

Must Read

- Advertisement -

ಬೆಂಗಳೂರು – ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ,  ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ ಹಾಗು ಮಹಿಳಾ ವಿಭಾಗದ ಅಧ್ಯಕ್ಷೆ ಮಾಲಿನಿ ರವರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮುದಾಯದ ಸಂಘಟನೆ , ಅವಕಾಶ ವಂಚಿತ ಸಮಾಜ ಬಾಂಧವರಿಗೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯವನ್ನು ಮಾಡುವ ಉದ್ದೇಶವಿದೆ ಎಂದು ಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group