spot_img
spot_img

ನ್ಯೂಸ್ ಇಂಪ್ಯಾಕ್ಟ್

Must Read

spot_img
- Advertisement -

ಬೀದರ – ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ ಎಂಬ ತಲೆಬರಹದಡಿಯಲ್ಲಿ ಪ್ರಕಟವಾದ ಸುದ್ದಿಗೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸ್ಪಂದಿಸಿದ್ದು ಸ್ವತಃ ತಾವೇ ಸಂತ್ರಸ್ತ ಕಾರ್ಯಕರ್ತರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಅವರು ನಮ್ಮ ವರದಿಗಾರರಿಗೆ ವಿಷಯ ತಿಳಿಸಿದ್ದು ‘ ಟೈಮ್ಸ್ ಆಫ್ ಕರ್ನಾಟಕ ‘ ಸುದ್ದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಒಳ್ಳೆಯವನಾಗೆಂದು ಒಳಿತನ್ನೆ ಮಾಡೆಂದು ನೀನೆಂದು ಮಾಡದಿರು ಕೆಟ್ಟದೆಂದು ಸಾರುತಿವೆ ಸರ್ವ ಮತಧರ್ಮಗಳ ಗ್ರಂಥಗಳು ಧರ್ಮಗಳ‌ ತಿರುಳೊಂದೆ - ಎಮ್ಮೆತಮ್ಮ  ಶಬ್ಧಾರ್ಥ ತಿರುಳು = ಸಾರ ತಾತ್ಪರ್ಯ ಧರ್ಮದ ಹತ್ತು‌ ಲಕ್ಷಣಗಳನ್ನು ಮನುಸ್ಮೃತಿ ಹೀಗೆ ಹೇಳುತ್ತದೆ. "ಧೃತಿ ಕ್ಷಮಾ...
- Advertisement -

More Articles Like This

- Advertisement -
close
error: Content is protected !!
Join WhatsApp Group