ನ್ಯೂಸ್ ಇಂಪ್ಯಾಕ್ಟ್

Must Read

ಬೀದರ – ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ ಎಂಬ ತಲೆಬರಹದಡಿಯಲ್ಲಿ ಪ್ರಕಟವಾದ ಸುದ್ದಿಗೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸ್ಪಂದಿಸಿದ್ದು ಸ್ವತಃ ತಾವೇ ಸಂತ್ರಸ್ತ ಕಾರ್ಯಕರ್ತರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಅವರು ನಮ್ಮ ವರದಿಗಾರರಿಗೆ ವಿಷಯ ತಿಳಿಸಿದ್ದು ‘ ಟೈಮ್ಸ್ ಆಫ್ ಕರ್ನಾಟಕ ‘ ಸುದ್ದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group