ನ್ಯೂಸ್ ಇಂಪ್ಯಾಕ್ಟ್

Must Read

ಬೀದರ – ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ ಎಂಬ ತಲೆಬರಹದಡಿಯಲ್ಲಿ ಪ್ರಕಟವಾದ ಸುದ್ದಿಗೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸ್ಪಂದಿಸಿದ್ದು ಸ್ವತಃ ತಾವೇ ಸಂತ್ರಸ್ತ ಕಾರ್ಯಕರ್ತರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಅವರು ನಮ್ಮ ವರದಿಗಾರರಿಗೆ ವಿಷಯ ತಿಳಿಸಿದ್ದು ‘ ಟೈಮ್ಸ್ ಆಫ್ ಕರ್ನಾಟಕ ‘ ಸುದ್ದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group