spot_img
spot_img

ನಿಜಗುಣಯ್ಯ ಅವರಿಗೆ ರಾಷ್ಟ್ರಮಟ್ಟದ ವಿಶ್ವ ಜ್ಞಾನಶ್ರೀ ಪುರಸ್ಕಾರ ಪ್ರಶಸ್ತಿ

Must Read

- Advertisement -

ಕಸ್ತೂರಿ ಸಿರಿಗನ್ನಡ ವೇದಿಕೆ (ರಿ)ಬೆಳಗಾವಿ ವತಿಯಿಂದ ನೀಡುವ ರಾಷ್ಟ್ರ ಮಟ್ಟದ ವಿಶ್ವ ಜ್ಞಾನಶ್ರೀ ಪುರಸ್ಕಾರವು ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ  ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ನಿಜಗುಣಯ್ಯ ಎಚ್ ಎಸ್ ಅವರಿಗೆ ದೊರಕಿದೆ.

ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳು.  ಇವರು ಮೂಲ ಹುಲ್ಲೇಕೆರೆ ಗ್ರಾಮದ ದಂಡಿನಶಿವರ ಹೋಬಳಿ ತುರುವೇಕೆರೆ ತಾಲ್ಲೂಕು ತುಮಕೂರು ಜಿಲ್ಲೆಯವರು. ನಿಜಗುಣಯ್ಯ ಅವರು ನೀಡಿರುವ ಶಾಲಾ ಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಕಸ್ತೂರಿ ಸಿರಿಗನ್ನಡ ವೇದಿಕೆ (ರಿ)ಬೆಳಗಾವಿ ಅಧ್ಯಕ್ಷರಾದ ಪ್ರೊ. ಎಲ್ ಎಚ್ ಪೆಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಅವರಿಗೆ ಅವರ  ಸಮಸ್ತ ಸ್ನೇಹ ಬಳಗ, ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group