- Advertisement -
ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರೀಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೊಳಿಸಿ ಸಂಘಟನೆಯಲ್ಲಿ ಸಕ್ರಿಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.