ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ವಿಜಯಪುರ ಜಿಲ್ಲೆಯ ಕೆ.ಕೆ.ಕುಲಕರ್ಣಿ ಅವರು ರಾಜ್ಯ ಚುನಾವಣಾ ಅಧಿಕಾರಿ ಸು. ತ. ರಾಮೇಗೌಡ ಅವರಿಗೆ ನಾಮಪತ್ರ ಸಲ್ಲಿಸುತ್ತಿರುವುದು.
ಈ ಸಂದರ್ಭದಲ್ಲಿ ನವನಾಡ ಕರ್ನಾಟಕ ಸಂಪಾದಕ ಸೀತಾರಾಮ ಕುಲಕರ್ಣಿ ಅವರು ಉಪಸ್ಥಿತರಿದ್ದರು.