spot_img
spot_img

ಚಿತ್ತರಗಿಯಲ್ಲಿ ಸಂಭ್ರಮದಿಂದ ಜರುಗಿದ ಅಡ್ಡ ಪಲ್ಲಕ್ಕಿ ಉತ್ಸವ

Must Read

spot_img
- Advertisement -

ತಿಮ್ಮಾಪುರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಲಿಂಗೈಕ್ಯ ವಿಜಯ ಮಹಾಂತೇಶ್ವರ ಶಿವಯೋಗಿಗಳವರ ಜಾತ್ರೆಯ ಅಂಗವಾಗಿ ದಿ. ೧೫ ರಂದು ಶುಕ್ರವಾರ ಗೌರಿ ಹುಣ್ಣಿಮೆಯಂದು ಅಡ್ಡ ಪಲ್ಲಕ್ಕಿ ಮಹೋತ್ಸವ ಗ್ರಾಮದಲ್ಲಿ ಸಡಗರದಿಂದ ಜರುಗಿತು

ಅಂದು ಮುಂಜಾನೆ 12ಕ್ಕೆ ಶ್ರೀಮಠ ದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡ ಮಹೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಶ್ರೀಮಠ ತಲುಪಿದ್ದು ಸಾಯಂಕಾಲ ಆರು ಗಂಟೆಗೆ ಅಡ್ಡ ಪಲ್ಲಕ್ಕಿಯಲ್ಲಿ ವಿಜಯ ಮಹಾಂತ ಶಿವಯೋಗಿಗಳ ಅವರ ಬೆಳ್ಳಿ ಮೂರ್ತಿ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾನಗಲ್ಲ ಕುಮಾರ ಶಿವಯೋಗಿಗಳ ಭಾವಚಿತ್ರ ಇಡಲಾಗಿತ್ತು ಮಾರ್ಗದುದ್ದಕ್ಕೂ ಸಾವಿರಾರು ಭಕ್ತರು ಹೂ ಹಣ್ಣು ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು ವಿಜೃಂಭಣೆಯಿಂದ ನಡೆದ ಅಡ್ಡ ಪಲ್ಲಕ್ಕಿ ಮಹೋತ್ಸವ ನಾಡಿನ ವಿವಿಧ ಸಾಂಸ್ಕೃತಿಕ ಮೇಳಗಳು ಪ್ರಮುಖ ಆಕರ್ಷಣೆಗಳಾಗಿದ್ದವು ಈ ಅಡ್ಡ ಪಲ್ಲಕ್ಕಿ ಮಹೋತ್ಸವದಲ್ಲಿ ಮ್ಯೂಸಿಕಲ್ ತಂಡ ವಚನ ಶರಣ ಶರಣೆಯರ ಬಾವ ಗೀತೆಗಳ ಹಾಡುಗಾರಿಕೆ ಬ್ಯಾಂಡ್ ಸೆಟ್ ಕರಡಿ ಮಜಲು ಡೊಳ್ಳಿನ ಮೇಳಗಳು ವಿವಿಧ ಭಜನಾ ತಂಡಗಳು ಭಾಗವಹಿಸಿ ಸೇರಿದ ಲಕ್ಷಾಂತರ ಭಕ್ತರ ಮನವನ್ನು ರಂಜಿಸಿದವು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group